ರಾಯಚೂರು To ಪ್ಯಾನ್ ಇಂಡಿಯಾ *ಜನ್ಮೋತ್ಸವ*
ಭಾರತದಲ್ಲಿ ಚಳುವಳಿಗಳ ಹುಟ್ಟಿಗೆ ಕಾರಣರಾದ, ನಾಯಕಲೋಕಮಾನ್ಯ ಬಾಲಗಂಗಾಧರ ತಿಲಕರನ್ನ ನೆನೆಯುತ್ತಾ.ಸಾರ್ವಜನಿಕ ಗಣೇಶೋತ್ಸವ. ಭಾದ್ರಪದ ಶುಕ್ಲ ಚತುರ್ಥಿಯಿಂದ ಹಿಡಿದು ಅನಂತ ಚತುರ್ದಶಿಯವರೆಗಿನ ೧೧ ದಿನಗಳ ಈ ಉತ್ಸವ, ಖಾಸಗೀ ಧಾರ್ಮಿಕ ಆಚರಣೆಯನ್ನು ಜನಸಾಮಾನ್ಯರು ಒಟ್ಟುಗೂಡಿ ಆಚರಿಸುವ,ನಾಯಕರುಗಳಿಗೆ ಜನಸಾಮಾನ್ಯರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವಾಗಿ ಬದಲಾಯಿಸಿತು.ತಿಲಕರು ಪ್ರಾರಂಭಿಸಿದ ಈ ಪರಂಪರೆ ದೇಶದ ಅನೇಕ ಕಡೆಗಳಲ್ಲಿ,ಇಂದಿಗೂ ಮುಂದುವರಿಯುತ್ತಿದೆ. ಪರದೇಶೀ ವಸ್ತುಗಳನ್ನು ಬಹಿಷ್ಕರಿಸುವಂತೆ ಅವರು ನೀಡಿದ ಕರೆ ಬಹಳಷ್ಟು ಭಾರತೀಯರಲ್ಲಿ ದೇಶಭಕ್ತಿಯನ್ನು ಉಕ್ಕಿಸಿತು. ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು, ಅತ್ಯಂತ ಶ್ರದ್ಧೆ ಭಕ್ತಿಯಿಂದ ಮಾಡುತ್ತಾರೆ, […]

